PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ ನರೇಂದ್ರ ಮೋದಿ Narendra Modi ಅವರ…
ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ ನಿರುದ್ಯೋಗ ಯುವಕ/ ಯುವತಿಯರಿಗಾಗಿ ಜುಲೈ ತಿಂಗಳಲ್ಲಿ…
ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ ಮಾಡುತ್ತಿವೆ. ಅಂಥದ್ದೇ ಪ್ರಯೋಗದಿಂದ ಕತ್ತೆಗೂ ವಸಂತಕಾಲ…
ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್) ಅನ್ನು ಜಾರಿಗೆ ತಂದಿದೆ. ಈ ಯೋಜನೆ,…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಫೆಬ್ರುವರಿ 07 ರೊಳಗೆ ಅರ್ಜಿ…
ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಲವು ವಿಧದ ಔಷಧೀಯ ಗುಣಗಳೂ ಇದರಲ್ಲಿ ಕಂಡುಬರುತ್ತವೆ. ಆಹಾರದ ರುಚಿಯನ್ನು ಹೆಚ್ಚಿಸಲು ಇದನ್ನು ಭಾರತೀಯ ಪಾಕಪದ್ಧತಿಯಲ್ಲಿ ವ್ಯಾಪಕವಾಗಿ…
ಸ್ಯಾಂಡಲ್ವುಡ್ ಕ್ಯೂಡ್ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್ಡೌನ್ ಶುರುವಾಗಿದ್ದು, ಇಂದು ಅರಿಶಿನ ಶಾಸ್ತ್ರ ನೆರವೇರಿದೆ. ಅರಿಶಿನ ಶಾಸ್ತ್ರದ ಫೋಟೋಗಳನ್ನು ನಟ ವಸಿಷ್ಠ ಸಿಂಹ ಹಾಗೂ…
ಬೆಂಗಳೂರು: ಸಿನಿಮಾಗಾಗಿ ತೂಕ ಇಳಿಸುವುದು, ಪಿಟ್ ಆಗಿ ಕಾಣಿಸಲು ವರ್ಕ್ ಔಟ್ ಮಾಡಿ ಸಣ್ಣ ಆಗೋದು ಇವೆಲ್ಲ ಕಾಮನ್. ಆದ್ರೆ, ಇಲ್ಲೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು 20 ಕೆ.ಜಿ.…
ಪಪ್ಪಾಯಿ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಹಾಗೆಯೇ ವರ್ಷಪೂರ್ತಿ ಮಾರುಕಟ್ಟೆಯಲ್ಲಿ ಸಿಗುವ ಕೆಲವು ಹಣ್ಣುಗಳಲ್ಲಿ ಇದು ಒಂದು. ಪಪ್ಪಾಯಿ ಹಣ್ಣಲ್ಲಿ ಸಾಕಷ್ಟು ಪೋಷಕಾಂಶಗಳು ಅಡಗಿವೆ. ಇದರಿಂದ ಆರೋಗ್ಯಕ್ಕೆ…
ಫಳಫಳ ಹೊಳೆಯುವ ಬಿಳಿ ಹಲ್ಲು, ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಶುಭ್ರವಾದ ಬಿಳಿ ಹಲ್ಲು ಇಷ್ಟ. ಆದ್ರೆ ಕೆಲವರಿಗೆ ನೀರಿನ ಸಮಸ್ಯೆಯಿಂದ, ವಿಟಮಿನ್ ಗಳ ಕೊರೆತೆಯಿಂದ ಹಲ್ಲಿನ…