ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

2 months ago
admin

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ ಮಾಡುತ್ತಿವೆ. ಅಂಥದ್ದೇ ಪ್ರಯೋಗದಿಂದ ಕತ್ತೆಗೂ ವಸಂತಕಾಲ…

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

1 year ago

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್) ಅನ್ನು ಜಾರಿಗೆ ತಂದಿದೆ. ‌‌ಈ ಯೋಜನೆ,…

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

1 year ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಫೆಬ್ರುವರಿ 07 ರೊಳಗೆ ಅರ್ಜಿ…

ನಿತ್ಯ ಬೆಳ್ಳುಳ್ಳಿ ಸೇವಿಸುವುದರಿಂದ ಉಂಟಾಗುವ ಆರೋಗ್ಯ ಪ್ರಯೋಜನಗಳು

1 year ago

ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಲವು ವಿಧದ ಔಷಧೀಯ ಗುಣಗಳೂ ಇದರಲ್ಲಿ ಕಂಡುಬರುತ್ತವೆ. ಆಹಾರದ ರುಚಿಯನ್ನು ಹೆಚ್ಚಿಸಲು ಇದನ್ನು ಭಾರತೀಯ ಪಾಕಪದ್ಧತಿಯಲ್ಲಿ ವ್ಯಾಪಕವಾಗಿ…

ಸ್ಯಾಂಡಲ್ ವುಡ್ ಕ್ಯೂಡ್ ಜೋಡಿ ಸಿಂಹಪ್ರಿಯ ಅರಿಶಿನ ಶಾಸ್ತ್ರದ ಫೋಟೋಸ್

1 year ago

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ಇಂದು ಅರಿಶಿನ ಶಾಸ್ತ್ರ ನೆರವೇರಿದೆ. ಅರಿಶಿನ ಶಾಸ್ತ್ರದ ಫೋಟೋಗಳನ್ನು ನಟ ವಸಿಷ್ಠ ಸಿಂಹ ಹಾಗೂ…

ಖಾಕಿ ಕಣ್ತಪ್ಪಿಸಲು 20kg ತೂಕ ಇಳಿಸಿದ್ದ ಕಳ್ಳ: ಕನ್ಫ್ಯೂಸ್ ಆದ ಪೊಲೀಸ್ರು ಮುಂದೆನಾಯ್ತು..?

1 year ago

ಬೆಂಗಳೂರು: ಸಿನಿಮಾಗಾಗಿ ತೂಕ ಇಳಿಸುವುದು, ಪಿಟ್ ಆಗಿ ಕಾಣಿಸಲು ವರ್ಕ್ ಔಟ್ ಮಾಡಿ ಸಣ್ಣ ಆಗೋದು ಇವೆಲ್ಲ ಕಾಮನ್. ಆದ್ರೆ, ಇಲ್ಲೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು 20 ಕೆ.ಜಿ.…

ಪಪ್ಪಾಯಿ ಹಣ್ಣಿನ ಜತೆಗೆ ಇವುಗಳನ್ನು ಸೇವಿದ್ರೆ ಏನಾಗುತ್ತೆ ಗೊತ್ತಾ..?

1 year ago

ಪಪ್ಪಾಯಿ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಹಾಗೆಯೇ ವರ್ಷಪೂರ್ತಿ ಮಾರುಕಟ್ಟೆಯಲ್ಲಿ ಸಿಗುವ ಕೆಲವು ಹಣ್ಣುಗಳಲ್ಲಿ ಇದು ಒಂದು. ಪಪ್ಪಾಯಿ ಹಣ್ಣಲ್ಲಿ ಸಾಕಷ್ಟು ಪೋಷಕಾಂಶಗಳು ಅಡಗಿವೆ. ಇದರಿಂದ ಆರೋಗ್ಯಕ್ಕೆ…

ಯಾವುದೆ ಖರ್ಚಿಲ್ಲದೆ ಹಳದಿಗಟ್ಟಿದ ಹಲ್ಲಿನಿಂದ ಪಡೆಯಿರಿ ಮುಕ್ತಿ

1 year ago

ಫಳಫಳ ಹೊಳೆಯುವ ಬಿಳಿ ಹಲ್ಲು, ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಶುಭ್ರವಾದ ಬಿಳಿ ಹಲ್ಲು ಇಷ್ಟ. ಆದ್ರೆ ಕೆಲವರಿಗೆ ನೀರಿನ ಸಮಸ್ಯೆಯಿಂದ, ವಿಟಮಿನ್ ಗಳ ಕೊರೆತೆಯಿಂದ ಹಲ್ಲಿನ…

‘ಕಾಂತಾರ-2’ ಸಿನಿಮಾದ ಮಾಹಿತಿ ನೀಡಿದ ವಿಜಯ ಕಿರಗಂದೂರು: ಇದು ಸಿಕ್ವೇಲ್ ಅಲ್ಲ..!

1 year ago

ಕಳೆದ ವರ್ಷ ತೆರೆಕಂಡು ಇಡೀ ಭಾರತ ಚಿತ್ರರಂಗವೇ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ, ಕನ್ನಡ ಸಿನಿಮಾಗಳ ಬಗ್ಗೆ ಮಾತನಾಡುವಂತೆ ಮಾಡಿದ ಚಿತ್ರ ಕಾಂತಾರ. ಈ ಸಿನಿಮಾದ…

ಹರೋಸಾಗರದ ಮಂದಿಯನ್ನ ಕಾಡ್ತಿರೋ ವಿಷಕಾರಿ ಹುಳು ‌‌‌‌ಯಾವುದಿದು?

1 year ago

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ಬಳಿಕ ಹರೋ ಸಾಗರ ಪ್ರದೇಶದ ಸುತ್ತಮುತ್ತಲಿನ ಜನ ಜಮೀನು, ತೋಟಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಆ ಒಂದು…