
ಕೊರೊನಾದಿಂದಾದ ಲಾಕ್ ಡೌನ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಸಾಕಷ್ಟು ಪರಿಣಾಮ ಉಂಟಾಗಿದೆ. ನಾಗರೀಕರು ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ. ಇಂಥ ಸ್ಥಿತಿಯಲ್ಲಿ ಕೇಂದ್ರ ಸರಕಾರ ಕೊರೊನಾ ಸಹಾಯತಾ ಯೋಜನೆಯಡಿ ಒಂದು ಸಾವಿರ ರೂಪಾಯಿ ಕೊಡುತ್ತದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಕೊರೊನಾ ಸಹಾಯತಾ ಯೋಜನೆ ಅರ್ಜಿ ಭರ್ತಿ ಮಾಡಿ ಒಂದು ಸಾವಿರ ರೂಪಾಯಿ ಪಡೆಯಿರಿ. ಜನಗಂತೂ ಸಿಕ್ಕಿದೆ. ನಿವೂ ಪಡೆಯಬೇಕೆಂದಿದ್ದರೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಮತ್ತು ತಕ್ಷಣವೇ ಒಂದು ಸಾವಿರ ರೂಪಾಯಿ ಪಡೆಯಿರಿ ಎಂದು ಯುಆರ್ ಎಲ್ ಲಿಂಕ್ ಇರುವ ಮೆಸೇಜ್ ಇದಾಗಿದೆ.
ಸತ್ಯಾಂಶ ಏನು?
ಕೊರೊನಾ ಸಹಾಯತ ಎನ್ನುವ ಇಂಥ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಇಂದು ಕೇಂದ್ರ ಸರಕಾರವೇ ಸ್ಪಷ್ಟಪಡಿಸಿದೆ. ಕೇಂದ್ರ ಸರಕಾರದ ಪ್ರೆಸ್ ಇನ್ ಫಾರ್ಮೇಶನ್ ಬ್ಯುರೊ ಫ್ಯಾಕ್ಟ್ ಚೆಕ್ ಟ್ವಿಟರ್ ನಲ್ಲಿ ಈ ಕುರಿತು ಟ್ವೀಟ್ ಮಾಡಿದೆ. ಹಾಗಾಗಿ ವಾಟ್ಸ ಆ್ಯಪ್ ಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎನ್ನುವುದು ದೃಢಪಡುತ್ತದೆ.
ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…
PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…
ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…
ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…
ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…