Categories: job corner

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅರ್ಜಿ ಆಹ್ವಾನ

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2021-22ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನದಡಿಯಲ್ಲಿ ಸಮನ್ವಯ ಶಿಕ್ಷಕರ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಆರ್.ಸಿ. ಕೇಂದ್ರಗಳಲ್ಲಿ ಖಾಲಿ ಇರುವ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಹಾಗೂ ನೇರ ಗುತ್ತಿಗೆಯಡಿ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೀಲಿ ಲಿಂಕ್ ಮೇಲೆ ಒತ್ತಿ

8th Class Job
10th Class Job
PUC Job
Railway Job
Banking Job

ಸಮನ್ವಯ ಶಿಕ್ಷಣದಲ್ಲಿ ಡಿ.ಎಡ್/ಬಿ.ಎಡ್ (ವಿಶೇಷ) ವಿದ್ಯಾರ್ಹತೆ ಹೊಂದಿರುವ ಅರ್ಹ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಬೀದರ ಉಪನಿರ್ದೇಶಕರಾದ ಗಂಗಣ್ಣ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತ ಆಭ್ಯರ್ಥಿಗಳು ಅಗತ್ಯ ಅರ್ಹ ವಿದ್ಯಾರ್ಹತೆಗಳ ಮೂಲ ದಾಖಲೆಗಳೊಂದಿಗೆ ಉಪನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ಬೀದರ ಇವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ:

ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು/ಕ್ಷೇತ್ರ ಸಮನ್ವಯಾಧಿಕಾರಿಗಳು, ಮತ್ತು ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಬೀದರ ಇವರನ್ನು ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀಲಿ ಲಿಂಕ್ ಮೇಲೆ ಒತ್ತಿ

Apply 8th Class Job
Apply 10th Class Job
Apply PUC Job
Apply Railway Job
Apply Banking Job

admin

Recent Posts

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

3 months ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

1 year ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

1 year ago

ನಿತ್ಯ ಬೆಳ್ಳುಳ್ಳಿ ಸೇವಿಸುವುದರಿಂದ ಉಂಟಾಗುವ ಆರೋಗ್ಯ ಪ್ರಯೋಜನಗಳು

ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಲವು ವಿಧದ ಔಷಧೀಯ ಗುಣಗಳೂ ಇದರಲ್ಲಿ ಕಂಡುಬರುತ್ತವೆ. ಆಹಾರದ ರುಚಿಯನ್ನು…

1 year ago

ಸ್ಯಾಂಡಲ್ ವುಡ್ ಕ್ಯೂಡ್ ಜೋಡಿ ಸಿಂಹಪ್ರಿಯ ಅರಿಶಿನ ಶಾಸ್ತ್ರದ ಫೋಟೋಸ್

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ಇಂದು ಅರಿಶಿನ ಶಾಸ್ತ್ರ ನೆರವೇರಿದೆ. ಅರಿಶಿನ ಶಾಸ್ತ್ರದ…

1 year ago

ಖಾಕಿ ಕಣ್ತಪ್ಪಿಸಲು 20kg ತೂಕ ಇಳಿಸಿದ್ದ ಕಳ್ಳ: ಕನ್ಫ್ಯೂಸ್ ಆದ ಪೊಲೀಸ್ರು ಮುಂದೆನಾಯ್ತು..?

ಬೆಂಗಳೂರು: ಸಿನಿಮಾಗಾಗಿ ತೂಕ ಇಳಿಸುವುದು, ಪಿಟ್ ಆಗಿ ಕಾಣಿಸಲು ವರ್ಕ್ ಔಟ್ ಮಾಡಿ ಸಣ್ಣ ಆಗೋದು ಇವೆಲ್ಲ ಕಾಮನ್. ಆದ್ರೆ,…

1 year ago