Categories: NewsUttara kannada

ಗಣಪತಿ ಉಳ್ವೇಕರ್ ಗೆ ಬಿಜೆಯ ರಾಜ್ಯ ಮಟ್ಟದ ಹುದ್ದೆ

ಕಾರವಾರ: ಬಿಜೆಪಿಯ ಹಿರಿಯ ಮುಖಂಡ ಗಣಪತಿ ಉಳ್ವೇಕರ್ ಅವರಿಗೆ ಬಿಜೆಪಿ ರಾಜ್ಯ ಪ್ರಕೋಷ್ಠಗಳ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ ಕುಮಾರ ಕಟೀಲ್ ನೇತೃತ್ವದ ರಾಜ್ಯ ಮಟ್ಟದ 14 ಪ್ರಕೋಷ್ಠಗಳ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಗಣಪತಿ ಉಳ್ವೇಕರ್ ಅವರಿಗೂ ಸ್ಥಾನ ನೀಡಲಾಗಿದೆ.

ಮೀನುಗಾರರ ಪ್ರಕೋಷ್ಠದ ಸಹ ಸಂಚಾಲಯಕರಾಗಿ ಗಣಪತಿ ಉಳ್ವೇಕರ್ ಅವನ್ನು ನೇಮಿಸಲಾಗಿದೆ. ಸಂಚಾಲಕರಾಗಿ ಉಡುಪಿ ಜಿಲ್ಲೆಯ ಯಶಪಾಲ್ ಸುವರ್ಣ ಅವರನ್ನು ನೇಮಿಸಲಾಗಿದೆ.

ಬಿಜೆಪಿ ರಾಜ್ಯ ಘಟಕ ಪ್ರಕಟಿಸಿದ ಪ್ರಕೋಷ್ಠದ ತಂಡದಲ್ಲಿ ಉತ್ತರ ಕನ್ನಡ ಜಿಲ್ಲೆಯ ಬೇರೆ ಯಾರನ್ನೂ ನೇಮಿಸಿಲ್ಲ. ಮೀನುಗಾರ ಸಮುದಾಯದ ಮುಖಂಡರೂ ಆಗಿರುವ ಗಣಪತಿ ಉಳ್ವೇಕರ ಅವರು ಹಲವು ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ.

admin

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

4 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

1 year ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

3 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

3 years ago